ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.