ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.