ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.