ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.