kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

8ನೇ ಅಧ್ಯಾಯ

,
ವಚನ   13

ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.

Go to Home Page