ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.