ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.
Go to Home Page