ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.