ತಮ್ಮ ಮೇಲೆ ಖಡ್ಗವಿಧಿ, ಘೋರವ್ಯಾಧಿ, ಕ್ಷಾಮಡಾಮರ, ಮೊದಲಾದ ಆಪತ್ತುಗಳು ಬರುವಾಗ, ನಿಮ್ಮ ನಾಮಮಹಿಮೆ ಇರುವ ಈ ಆಲಯದ ಮುಂದೆಯೂ ನಿಮ್ಮ ಮುಂದೆಯೂ ನಿಂತು, ತಮ್ಮ ಇಕ್ಕಟ್ಟಿನಲ್ಲಿ ನಿಮಗೆ ಮೊರೆ ಇಡುವುದಾದರೆ ನೀವು ಆಲಿಸಿ ರಕ್ಷಿಸುವಿರಿ ಎಂದುಕೊಂಡರಷ್ಟೆ.