kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

21ನೇ ಅಧ್ಯಾಯ

,
ವಚನ   19

ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ.

Go to Home Page