ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ.