ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.
Go to Home Page