ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.