ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.