ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.