kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

26ನೇ ಅಧ್ಯಾಯ

,
ವಚನ   19

ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.

Go to Home Page