ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?