kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

30ನೇ ಅಧ್ಯಾಯ

,
ವಚನ   1

ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.

Go to Home Page