ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.
Go to Home Page