ನಾಡಿನೊಳಗೆ ನುಗ್ಗಿದ ಸನ್ಹೇರೀಬನು ಜೆರುಸಲೇಮಿನ ಮೇಲೂ ಯುದ್ಧಕ್ಕೆ ಬರಲು ನಿಶ್ಚಯಿಸಿದ್ದಾನೆಂದು ಹಿಜ್ಕೀಯನಿಗೆ ಗೊತ್ತಾಯಿತು.