ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.