ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.