ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.
Go to Home Page