ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.