ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.