ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.