ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.