ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು, ಅವನ ಮಕ್ಕಳು, ಸಹೋದರರು, ಕದ್ಮೀಯೇಲನು, ಅವನ ಮಕ್ಕಳು, ಹೇನಾದಾದನ ಮಕ್ಕಳು, ಅವರ ಮಕ್ಕಳು, ಬಂಧುಗಳು, ಇವರು ಎಲ್ಲರು ಕೂಡಿಬಂದು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.