kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಜ್ರನು

,

4ನೇ ಅಧ್ಯಾಯ

,
ವಚನ   12

ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.

Go to Home Page