ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.
Go to Home Page