ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.