Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

1ನೇ ಅಧ್ಯಾಯ

,
വാക്യം   3

ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

Go to Home Page