“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.
Go to Home Page