kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

3ನೇ ಅಧ್ಯಾಯ

,
ವಚನ   8

ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.

Go to Home Page