ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.