kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

3ನೇ ಅಧ್ಯಾಯ

,
ವಚನ   12

ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.

Go to Home Page