kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

3ನೇ ಅಧ್ಯಾಯ

,
ವಚನ   13

ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.

Go to Home Page