kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

3ನೇ ಅಧ್ಯಾಯ

,
ವಚನ   15

ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.

Go to Home Page