ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.
Go to Home Page