ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಜ್ಞಾನೋಕ್ತಿಗಳು
,
19ನೇ ಅಧ್ಯಾಯ
,
ವಚನ 18
ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ.
Go to Home Page