ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಜ್ಞಾನೋಕ್ತಿಗಳು
,
27ನೇ ಅಧ್ಯಾಯ
,
ವಚನ 18
ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.
Go to Home Page