kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

2ನೇ ಅಧ್ಯಾಯ

,
ವಚನ   12

ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. ಜ್ಞಾನವೆಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳ ಬಗ್ಗೆ ಮತ್ತೆ ಚಿಂತಿಸಿದೆ.

Go to Home Page