“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.