kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

7ನೇ ಅಧ್ಯಾಯ

,
ವಚನ   14

ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.

Go to Home Page