ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).