kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

3ನೇ ಅಧ್ಯಾಯ

,
ವಚನ   8

ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.

Go to Home Page