ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.