ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.