ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.