“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.